ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್ಬುಕ್ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್ಬುಕ್ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.


ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm