ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್ಬುಕ್ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್ಬುಕ್ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.


ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm