ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್ಬುಕ್ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್ಬುಕ್ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.


ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am