ಬ್ರೇಕಿಂಗ್ ನ್ಯೂಸ್
05-08-21 01:52 pm Headline Karnataka News Network ಕ್ರೈಂ
ಮೆಹಬೂಬಾಬಾದ್, ಆ.5 : ತರಬೇತಿ ವಿಭಾಗದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ಓರ್ವ ಸಬ್ ಇನ್ಸ್ಪೆಕ್ಟರ್ ಅನ್ನು ತೆಲಂಗಾಣದಲ್ಲಿ ಬಂಧಿಸಲಾಗಿದೆ.
ಶ್ರೀನಿವಾಸ ರೆಡ್ಡಿ ಎಂಬ ಎಸ್ಐ ಅನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಒಂದೇ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆಯು ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ವಾರಂಗಲ್ ಪೊಲೀಸ್ ಕಮೀಷನರ್ ತರುಣ್ ಜೋಷಿಗೆ ಪಿಎಸ್ಐ ಮಹಿಳೆ ದೂರು ನೀಡಿದ್ದು ಅದರಂತೆ ಕ್ರಮ ಜರುಗಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸೋಮವಾರ ರಾತ್ರಿ ಬೆಲ್ಲದ ಉಗ್ರಾಣದ ಮೇಲೆ ದಾಳಿ ನಡೆಸಬೇಕೆಂದು ತನ್ನ ಖಾಸಗಿ ವಾಹನದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಕರೆದೊಯ್ದಿದ್ದ ಶ್ರೀನಿವಾಸ ರೆಡ್ಡಿ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ.
ಮಹಿಳಾ ಪಿಎಸ್ಐ ಈ ವೇಳೆ ತೀವ್ರ ಪ್ರತಿರೋಧ ತೋರಿದ್ದು ಬಳಿಕ ಆರೋಪಿ ಶ್ರೀನಿವಾಸ ರೆಡ್ಡಿ ಮಹಿಳೆಯನ್ನು ಆಕೆಯ ನಿವಾಸದ ಬಳಿ ತಂದು ಬಿಟ್ಟಿದ್ದಾನೆ. ಸದ್ಯಕ್ಕೆ ಮಹಿಳೆಯ ದೂರು ಆಧರಿಸಿ, ಆರೋಪಿ ಶ್ರೀನಿವಾಸ ರೆಡ್ಡಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
The 29-year-old victim, who was allotted to Warangal police commissionerate, was undergoing practical training in Mahabubabad district and was attached as Station House Officer (SHO) of Marripeda police station in the district. Speaking to The Hindu, Warangal Police Commissioner Tarun Joshi said that around 11.45 p.m. on Monday, Marripeda SI P. Srinivasa Reddy called the probationary SI and informed her about his plans to conduct raids on a black jaggery godown. Black jaggery is the primary ingredient used to prepare Gudumba (arrack).
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm