ಬ್ರೇಕಿಂಗ್ ನ್ಯೂಸ್
05-08-21 01:52 pm Headline Karnataka News Network ಕ್ರೈಂ
ಮೆಹಬೂಬಾಬಾದ್, ಆ.5 : ತರಬೇತಿ ವಿಭಾಗದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ಓರ್ವ ಸಬ್ ಇನ್ಸ್ಪೆಕ್ಟರ್ ಅನ್ನು ತೆಲಂಗಾಣದಲ್ಲಿ ಬಂಧಿಸಲಾಗಿದೆ.
ಶ್ರೀನಿವಾಸ ರೆಡ್ಡಿ ಎಂಬ ಎಸ್ಐ ಅನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಒಂದೇ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆಯು ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ವಾರಂಗಲ್ ಪೊಲೀಸ್ ಕಮೀಷನರ್ ತರುಣ್ ಜೋಷಿಗೆ ಪಿಎಸ್ಐ ಮಹಿಳೆ ದೂರು ನೀಡಿದ್ದು ಅದರಂತೆ ಕ್ರಮ ಜರುಗಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸೋಮವಾರ ರಾತ್ರಿ ಬೆಲ್ಲದ ಉಗ್ರಾಣದ ಮೇಲೆ ದಾಳಿ ನಡೆಸಬೇಕೆಂದು ತನ್ನ ಖಾಸಗಿ ವಾಹನದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಕರೆದೊಯ್ದಿದ್ದ ಶ್ರೀನಿವಾಸ ರೆಡ್ಡಿ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ.
ಮಹಿಳಾ ಪಿಎಸ್ಐ ಈ ವೇಳೆ ತೀವ್ರ ಪ್ರತಿರೋಧ ತೋರಿದ್ದು ಬಳಿಕ ಆರೋಪಿ ಶ್ರೀನಿವಾಸ ರೆಡ್ಡಿ ಮಹಿಳೆಯನ್ನು ಆಕೆಯ ನಿವಾಸದ ಬಳಿ ತಂದು ಬಿಟ್ಟಿದ್ದಾನೆ. ಸದ್ಯಕ್ಕೆ ಮಹಿಳೆಯ ದೂರು ಆಧರಿಸಿ, ಆರೋಪಿ ಶ್ರೀನಿವಾಸ ರೆಡ್ಡಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
The 29-year-old victim, who was allotted to Warangal police commissionerate, was undergoing practical training in Mahabubabad district and was attached as Station House Officer (SHO) of Marripeda police station in the district. Speaking to The Hindu, Warangal Police Commissioner Tarun Joshi said that around 11.45 p.m. on Monday, Marripeda SI P. Srinivasa Reddy called the probationary SI and informed her about his plans to conduct raids on a black jaggery godown. Black jaggery is the primary ingredient used to prepare Gudumba (arrack).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am