ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm