ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm