ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm