ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am