ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm