ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am