ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm