ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm