ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm