ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm