ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am