ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm