ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm