ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm