ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm