ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm