ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm