ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am