ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am