ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm