ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm