ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm