ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm