ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am