ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am