ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm