ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm