ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 01:24 pm
Udupi Correspondent
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm