ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am