ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm