ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm