ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm