ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm