ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am