ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm