ಬ್ರೇಕಿಂಗ್ ನ್ಯೂಸ್
11-08-21 10:50 pm Mangaluru Correspondent ಕ್ರೈಂ
ಕಾಸರಗೋಡು, ಆಗಸ್ಟ್ 11: ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಟಿ.ಕೆ ಪೂಕೋಯ ತಂಙಳ್ ಬುಧವಾರ ಮಧ್ಯಾಹ್ನ ಹೊಸದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪೂಕೋಯ ತಂಙಳ್ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಕಳೆದ ನವಂಬರ್ ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಈ ಬಗ್ಗೆ ಪೊಲೀಸರು ಪೂಕೋಯ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪ್ರಕರಣದ ಇನ್ನೋರ್ವ ಆರೋಪಿ ಹಾಶಿಂ ಎಂಬಾತ ತಲೆಮರೆಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಕ್ಷೇತ್ರದ ಮಾಜಿ ಶಾಸಕ ಎಂ.ಸಿ ಕಮರುದ್ದೀನ್ ಅವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಕಮರುದ್ದೀನ್ ಜೈಲು ವಾಸದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.
T K Pookoya Thangal, key accused in the Fashion Gold Jewellery scam, surrendered at Hosadurga court on Wednesday August 11 afternoon. He is the managing director of the jewellery and has been absconding since November, 2020. He has surrendered after nine months. Police department had issued a look out notice to nab him. Hashim, son of Pookoya, who is another accused in the case, is still at large.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm