ಬ್ರೇಕಿಂಗ್ ನ್ಯೂಸ್
11-08-21 10:50 pm Mangaluru Correspondent ಕ್ರೈಂ
ಕಾಸರಗೋಡು, ಆಗಸ್ಟ್ 11: ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಟಿ.ಕೆ ಪೂಕೋಯ ತಂಙಳ್ ಬುಧವಾರ ಮಧ್ಯಾಹ್ನ ಹೊಸದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪೂಕೋಯ ತಂಙಳ್ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಕಳೆದ ನವಂಬರ್ ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಈ ಬಗ್ಗೆ ಪೊಲೀಸರು ಪೂಕೋಯ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪ್ರಕರಣದ ಇನ್ನೋರ್ವ ಆರೋಪಿ ಹಾಶಿಂ ಎಂಬಾತ ತಲೆಮರೆಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಕ್ಷೇತ್ರದ ಮಾಜಿ ಶಾಸಕ ಎಂ.ಸಿ ಕಮರುದ್ದೀನ್ ಅವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಕಮರುದ್ದೀನ್ ಜೈಲು ವಾಸದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.
T K Pookoya Thangal, key accused in the Fashion Gold Jewellery scam, surrendered at Hosadurga court on Wednesday August 11 afternoon. He is the managing director of the jewellery and has been absconding since November, 2020. He has surrendered after nine months. Police department had issued a look out notice to nab him. Hashim, son of Pookoya, who is another accused in the case, is still at large.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am