ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am