ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm