ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am