ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm