ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm