ಬ್ರೇಕಿಂಗ್ ನ್ಯೂಸ್
14-08-21 03:24 pm Headline Karnataka News Network ಕ್ರೈಂ
ಹಾವೇರಿ, ಆ.14: ಮಾಸೂರು ಗ್ರಾಮದ ಸಮೀಪ ಕುಮದ್ವತಿ ನದಿ ದಡದಲ್ಲಿ ನೀಲಗಿರಿ ಮರಗಳ ಮೇಲೆ ವಾಸವಿದ್ದ 85 ಬಾವಲಿಗಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರು ಜಿಲ್ಲೆ ಆನೇಕಲ್ನ ಮಂಜುನಾಥ ರಾಮಣ್ಣ, ತುಮಕೂರು ಜಿಲ್ಲೆ ಸತ್ಯಮಂಗಲದ ಕೃಷ್ಣಪ್ಪ ರಾಮಕೃಷ್ಣಯ್ಯ, ಸಂಕಾಪುರದ ನಾರಾಯಣ ನಾರಾಯಣಪ್ಪ, ಗೋಲೂರಿನ ಲೋಕೇಶ ಲಕ್ಷ್ಮಯ್ಯ ಸಂಕಾಪುರ, ಸತ್ಯಮಂಗಲದ ಹುಲ್ಲೂರಯ್ಯ ಲಕ್ಷ್ಮಯ್ಯ ಬಂಧಿತ ಆರೋಪಿಗಳು.
ಬಂಧಿತರಿಂದ 85 ಮೃತ ಬಾವಲಿಗಳು, ಒಂದು ವಾಹನ, ಬಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Haveri 85 bats killed for hunting 5 persons arrested with one cat being seized.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am