ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
03-03-25 02:07 pm
Bangalore Correspondent
ನಟರಿಗೆ ನಮ್ಮ ಸರ್ಕಾರ ಪ್ರಶಸ್ತಿ ಕೊಟ್ರೆ ಬೇಡ ಅಂತೀರಿ...
03-03-25 12:33 pm
DK Shivakumar, Veerappa Moily: ಡಿಕೆಶಿ ಸಿಎಂ ಆಗ...
03-03-25 12:03 pm
ರಾಜ್ ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್ ಅಂತವರು...
02-03-25 10:24 pm
DK Shivakumar, Kannada film industry: ಸಿನಿಮಾ...
02-03-25 09:39 pm
01-03-25 10:39 pm
HK News Desk
Trump Vs Zelenskyy, Talk fight: ಶ್ವೇತ ಭವನದಲ್ಲ...
01-03-25 05:35 pm
Pope Francis: ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗ...
01-03-25 01:20 pm
ಟ್ರಂಪ್ ಸುಂಕ ಬರೆಗೆ ನಲುಗಿದ ಷೇರುಪೇಟೆ ; NIFTY ಇತಿ...
28-02-25 08:11 pm
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
03-03-25 06:29 pm
Mangalore Correspondent
Mangalore FIR Vedavyasa Kamath, Congress: ದೇವ...
03-03-25 04:45 pm
Mangalore Suicide, Lodge, CISF: ಪ್ರೀತಿಸಿ ಲಿವಿ...
03-03-25 03:00 pm
Udupi, DK Shivakumar: ಜಾತಿ ರಾಜಕಾರಣ, ಗುಂಪುಗಾರಿ...
02-03-25 11:08 pm
Puttur Bus Auto Accident: ಪತಿಯ ಆಟೋದಲ್ಲಿ ತೆರಳು...
02-03-25 11:01 pm
03-03-25 01:51 pm
HK News Desk
Bangalore Falcon Ponzi scheme, Fraud: ಇನ್ ವಾಯ...
02-03-25 06:37 pm
Bangalore KR Puram Police, Bike Robbery, Crim...
01-03-25 05:54 pm
Bike Robbery, Mangalore Police, Crime, TD Nag...
01-03-25 02:40 pm
5 ವರ್ಷದ ಹೆಣ್ಣು ಮಗುವಿಗೆ ಕ್ರೂರ ಹಿಂಸೆ ನೀಡಿ ಅತ್ಯಾ...
28-02-25 02:37 pm