ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am